Pages

Thursday, June 9, 2011

ಹೊಟ್ಟೆ ಮುರಿತಕ್ಕೆ - ಬೇದಿಗೆ

ನಾವು ಅನೇಕ ಬಾರಿ ಹೊಟ್ಟೆ ಮುರಿತದ ಅನುಭವವನ್ನು ಬಹಳವಾಗಿ ಅನುಭವಿಸುತ್ತೇವೆ . ಇದು ಯಾವುದೇ ಆಹಾರ ತೊಂದರೆ ಆಗಿರಬಹುದು . ಅದರಲ್ಲೂ ನಮಗೆ ಎಲ್ಲಾದರೂ ಪ್ರಯಾಣ ಇರುವಾಗ ಈ ಹೊಟ್ಟೆ ಮುರಿತ ಪ್ರಯಾಣವನ್ನ ರದ್ದು ಗೊಳಿಸುವ ನಿರ್ಣಾಯಕ್ಕೆ ಎಡೆಮಾಡಿಕೊಡುತ್ತದೆ .


ಹೆದರುವ ಅವಶ್ಯಕತೆ ಇಲ್ಲ . ಕಾಡು ಅರಿಶಿನ ಅಥವಾ ಅರಾರೋಟನ್ನು ಒಂದು ಲೌಟ ಮಜ್ಜಿಗೆಗೆ ಹಾಕಿ ಕುಡಿದುಬಿಡಿನಿಮ್ಮ ಹೊಟ್ಟೆ ಮುರಿತ ಅಥವಾ ಬೇದಿಅನುಭವ ಬಂದ್ !!


- ಅಮರ ಕೆ ಜಿ ಕಾನುಗೋಡು .